23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ವಲಯ 8 ರ ಮಂಗಳೂರು ವಿಭಾಗದ 2023-24 ನೇ ಸಾಲಿನ ಜಿನ ಭಜನಾ ಸ್ಪರ್ಧೆಯು ಈ ಬಾರಿ ವೇಣೂರಿನಲ್ಲಿ 2024 ರ ಫೆಬ್ರವರಿಯಲ್ಲಿ ಜರಗುವ ಮಹಾಮಸ್ತಕಾಭಿಷೇಕದ ಮಹಾಮಜ್ಜನದ ಆಶಯದೊಂದಿಗೆ ನ. 05 ರಂದು ಜಿನ ಭಜನಾ ಸ್ಪರ್ಧೆಯು ಬಹಳ ಅದ್ದೂರಿಯಾಗಿ ಹಿರಿಯರ 59 ಮತ್ತು ಕಿರಿಯರ 32 ತಂಡಗಳು ಒಟ್ಟು 91 ತಂಡಗಳೊಂದಿಗೆ ಸ್ಪರ್ಧಾ ರೂಪದಲ್ಲಿ ಜರುಗಿಸಲಾಯಿತು.

ಈ ಸ್ಪರ್ಧೆಯಲ್ಲಿ ಉಜಿರೆಯ ಶ್ರೀಮತಿ ಸೋನಿಯಾ ವರ್ಮ ರವರ ಮಾರ್ಗದರ್ಶನದಲ್ಲಿ ಹಿರಿಯರ ವಿಭಾಗದಲ್ಲಿ ದ್ವಿತೀಯ ಮತ್ತು ಆರನೇ ಸ್ಥಾನ ಹಾಗೂ ಕಿರಿಯರ ವಿಭಾಗದಲ್ಲಿ ಎಸ್. ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸ್ಟೇಟ್) ಉಜಿರೆ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿನಿಯರನ್ನೊಳಗೊಂಡ ಎರಡು ತಂಡಗಳಲ್ಲಿ ಪ್ರಥಮ ಮತ್ತು ನಾಲ್ಕನೇ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya
error: Content is protected !!