25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ವಲಯ 8 ರ ಮಂಗಳೂರು ವಿಭಾಗದ 2023-24 ನೇ ಸಾಲಿನ ಜಿನ ಭಜನಾ ಸ್ಪರ್ಧೆಯು ಈ ಬಾರಿ ವೇಣೂರಿನಲ್ಲಿ 2024 ರ ಫೆಬ್ರವರಿಯಲ್ಲಿ ಜರಗುವ ಮಹಾಮಸ್ತಕಾಭಿಷೇಕದ ಮಹಾಮಜ್ಜನದ ಆಶಯದೊಂದಿಗೆ ನ. 05 ರಂದು ಜಿನ ಭಜನಾ ಸ್ಪರ್ಧೆಯು ಬಹಳ ಅದ್ದೂರಿಯಾಗಿ ಹಿರಿಯರ 59 ಮತ್ತು ಕಿರಿಯರ 32 ತಂಡಗಳು ಒಟ್ಟು 91 ತಂಡಗಳೊಂದಿಗೆ ಸ್ಪರ್ಧಾ ರೂಪದಲ್ಲಿ ಜರುಗಿಸಲಾಯಿತು.

ಈ ಸ್ಪರ್ಧೆಯಲ್ಲಿ ಉಜಿರೆಯ ಶ್ರೀಮತಿ ಸೋನಿಯಾ ವರ್ಮ ರವರ ಮಾರ್ಗದರ್ಶನದಲ್ಲಿ ಹಿರಿಯರ ವಿಭಾಗದಲ್ಲಿ ದ್ವಿತೀಯ ಮತ್ತು ಆರನೇ ಸ್ಥಾನ ಹಾಗೂ ಕಿರಿಯರ ವಿಭಾಗದಲ್ಲಿ ಎಸ್. ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸ್ಟೇಟ್) ಉಜಿರೆ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿನಿಯರನ್ನೊಳಗೊಂಡ ಎರಡು ತಂಡಗಳಲ್ಲಿ ಪ್ರಥಮ ಮತ್ತು ನಾಲ್ಕನೇ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!