31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.


ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು ಬುಡಸಮೇತ ಉರುಳಿಸಿದೆ. ಬಾಳೆಗಿಡಗಳನ್ನು ನಾಶಗೊಳಿಸಿದೆ. ಇಲ್ಲಿಯೇ ಸಮೀಪದ ಸ್ಟಾನಿ, ವಿಲ್ಸನ್ ಎಂಬವರ ತೋಟಗಳಿಗೂ ಆನೆಗಳ ಹಿಂಡು ನುಗ್ಗಿದೆ ಕಾಡಾನೆಗಳು ತೋಟಗಳಿಗೆ ನುಗ್ಗಿರುವುದನ್ನು ಗಮನಿಸಿದ ಮನೆಯವರು ಪಟಾಕಿ ಸಿಡಿಸಿ ಆನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ.


ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿನಲ್ಲಿವೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಆನೆಗಳ ಹಿಂಡು ಇಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ್ದವು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya
error: Content is protected !!