24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.


ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು ಬುಡಸಮೇತ ಉರುಳಿಸಿದೆ. ಬಾಳೆಗಿಡಗಳನ್ನು ನಾಶಗೊಳಿಸಿದೆ. ಇಲ್ಲಿಯೇ ಸಮೀಪದ ಸ್ಟಾನಿ, ವಿಲ್ಸನ್ ಎಂಬವರ ತೋಟಗಳಿಗೂ ಆನೆಗಳ ಹಿಂಡು ನುಗ್ಗಿದೆ ಕಾಡಾನೆಗಳು ತೋಟಗಳಿಗೆ ನುಗ್ಗಿರುವುದನ್ನು ಗಮನಿಸಿದ ಮನೆಯವರು ಪಟಾಕಿ ಸಿಡಿಸಿ ಆನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ.


ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿನಲ್ಲಿವೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಆನೆಗಳ ಹಿಂಡು ಇಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ್ದವು.

Related posts

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!