37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಉಜಿರೆ: ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು ವತಿಯಿಂದ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಕಾಲೇಜು ಉಜಿರೆ ಪ್ರಥಮ ಸ್ಥಾನ ಪಡೆದುಕೊಂಡಿದೆ.


ಇವರಲ್ಲಿ ಶ್ರಿಯಾ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ಹಾಗೂ ಹರಿಣಿ ಅತ್ಯುತ್ತಮ ಸೆಟ್ಟರ್ ಪ್ರಶಸ್ತಿ ಪಡೆದರು.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!