July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ  ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನರಾದ ವಿಚಾರ ತಿಳಿದು ವಿಷಾದವಾಯಿತು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ವಿಧಾನಸಭೆಯ ಸಭಾಪತಿಯಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಧರ್ಮಸ್ಥಳದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮ ಕಾರ್ಯಕ್ರಮಗಳಿಗೆ ಸಕ್ರಿಯ ಸಹಕಾರ ನೀಡಿದ್ದಾರೆ. ನೇರ ನಡೆ-ನುಡಿಯ ಅವರು ಸರಳ ವ್ಯಕ್ತಿತ್ವವನ್ನು ಹೊಂದಿದ್ದರು.


ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದರು.

Related posts

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya
error: Content is protected !!