39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಾಣಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮಾ. ಶ್ರೀಶ ಎಸ್. ಪ್ರಭು ಮತ್ತು ಕು. ಶಾಲಿನಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya
error: Content is protected !!