22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

ಕೊಕ್ಕಡ : ಇಲ್ಲಿಯ ಕಲಾಯಿ ಮನೆ ನಿವಾಸಿ ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಕ್ರಿಯ ಗಣೇಶ್ ಕಲಾಯಿಯವರ ತಂದೆ ತಿಮ್ಮಪ್ಪ ಗೌಡ (73ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ನ.8ರಂದು ನಿಧನರಾದರು.

ಮೃತರು ಪತ್ನಿ ವಿಜಯ, ಪುತ್ರ ಗಣೇಶ್, ಪುತ್ರಿಯರಾದ ರಮ್ಯಾ, ಸೌಮ್ಯ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya
error: Content is protected !!