22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ವಲಯ 8 ರ ಮಂಗಳೂರು ವಿಭಾಗದ 2023-24 ನೇ ಸಾಲಿನ ಜಿನ ಭಜನಾ ಸ್ಪರ್ಧೆಯು ಈ ಬಾರಿ ವೇಣೂರಿನಲ್ಲಿ 2024 ರ ಫೆಬ್ರವರಿಯಲ್ಲಿ ಜರಗುವ ಮಹಾಮಸ್ತಕಾಭಿಷೇಕದ ಮಹಾಮಜ್ಜನದ ಆಶಯದೊಂದಿಗೆ ನ. 05 ರಂದು ಜಿನ ಭಜನಾ ಸ್ಪರ್ಧೆಯು ಬಹಳ ಅದ್ದೂರಿಯಾಗಿ ಹಿರಿಯರ 59 ಮತ್ತು ಕಿರಿಯರ 32 ತಂಡಗಳು ಒಟ್ಟು 91 ತಂಡಗಳೊಂದಿಗೆ ಸ್ಪರ್ಧಾ ರೂಪದಲ್ಲಿ ಜರುಗಿಸಲಾಯಿತು.

ಈ ಸ್ಪರ್ಧೆಯಲ್ಲಿ ಉಜಿರೆಯ ಶ್ರೀಮತಿ ಸೋನಿಯಾ ವರ್ಮ ರವರ ಮಾರ್ಗದರ್ಶನದಲ್ಲಿ ಹಿರಿಯರ ವಿಭಾಗದಲ್ಲಿ ದ್ವಿತೀಯ ಮತ್ತು ಆರನೇ ಸ್ಥಾನ ಹಾಗೂ ಕಿರಿಯರ ವಿಭಾಗದಲ್ಲಿ ಎಸ್. ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸ್ಟೇಟ್) ಉಜಿರೆ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿನಿಯರನ್ನೊಳಗೊಂಡ ಎರಡು ತಂಡಗಳಲ್ಲಿ ಪ್ರಥಮ ಮತ್ತು ನಾಲ್ಕನೇ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!