25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ವಲಯ 8 ರ ಮಂಗಳೂರು ವಿಭಾಗದ 2023-24 ನೇ ಸಾಲಿನ ಜಿನ ಭಜನಾ ಸ್ಪರ್ಧೆಯು ಈ ಬಾರಿ ವೇಣೂರಿನಲ್ಲಿ 2024 ರ ಫೆಬ್ರವರಿಯಲ್ಲಿ ಜರಗುವ ಮಹಾಮಸ್ತಕಾಭಿಷೇಕದ ಮಹಾಮಜ್ಜನದ ಆಶಯದೊಂದಿಗೆ ನ. 05 ರಂದು ಜಿನ ಭಜನಾ ಸ್ಪರ್ಧೆಯು ಬಹಳ ಅದ್ದೂರಿಯಾಗಿ ಹಿರಿಯರ 59 ಮತ್ತು ಕಿರಿಯರ 32 ತಂಡಗಳು ಒಟ್ಟು 91 ತಂಡಗಳೊಂದಿಗೆ ಸ್ಪರ್ಧಾ ರೂಪದಲ್ಲಿ ಜರುಗಿಸಲಾಯಿತು.

ಈ ಸ್ಪರ್ಧೆಯಲ್ಲಿ ಉಜಿರೆಯ ಶ್ರೀಮತಿ ಸೋನಿಯಾ ವರ್ಮ ರವರ ಮಾರ್ಗದರ್ಶನದಲ್ಲಿ ಹಿರಿಯರ ವಿಭಾಗದಲ್ಲಿ ದ್ವಿತೀಯ ಮತ್ತು ಆರನೇ ಸ್ಥಾನ ಹಾಗೂ ಕಿರಿಯರ ವಿಭಾಗದಲ್ಲಿ ಎಸ್. ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸ್ಟೇಟ್) ಉಜಿರೆ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿನಿಯರನ್ನೊಳಗೊಂಡ ಎರಡು ತಂಡಗಳಲ್ಲಿ ಪ್ರಥಮ ಮತ್ತು ನಾಲ್ಕನೇ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya
error: Content is protected !!