September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.


ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು ಬುಡಸಮೇತ ಉರುಳಿಸಿದೆ. ಬಾಳೆಗಿಡಗಳನ್ನು ನಾಶಗೊಳಿಸಿದೆ. ಇಲ್ಲಿಯೇ ಸಮೀಪದ ಸ್ಟಾನಿ, ವಿಲ್ಸನ್ ಎಂಬವರ ತೋಟಗಳಿಗೂ ಆನೆಗಳ ಹಿಂಡು ನುಗ್ಗಿದೆ ಕಾಡಾನೆಗಳು ತೋಟಗಳಿಗೆ ನುಗ್ಗಿರುವುದನ್ನು ಗಮನಿಸಿದ ಮನೆಯವರು ಪಟಾಕಿ ಸಿಡಿಸಿ ಆನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ.


ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿನಲ್ಲಿವೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಆನೆಗಳ ಹಿಂಡು ಇಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ್ದವು.

Related posts

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya
error: Content is protected !!