23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.


ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು ಬುಡಸಮೇತ ಉರುಳಿಸಿದೆ. ಬಾಳೆಗಿಡಗಳನ್ನು ನಾಶಗೊಳಿಸಿದೆ. ಇಲ್ಲಿಯೇ ಸಮೀಪದ ಸ್ಟಾನಿ, ವಿಲ್ಸನ್ ಎಂಬವರ ತೋಟಗಳಿಗೂ ಆನೆಗಳ ಹಿಂಡು ನುಗ್ಗಿದೆ ಕಾಡಾನೆಗಳು ತೋಟಗಳಿಗೆ ನುಗ್ಗಿರುವುದನ್ನು ಗಮನಿಸಿದ ಮನೆಯವರು ಪಟಾಕಿ ಸಿಡಿಸಿ ಆನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ.


ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿನಲ್ಲಿವೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಆನೆಗಳ ಹಿಂಡು ಇಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ್ದವು.

Related posts

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya
error: Content is protected !!