25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

ಬೆಳ್ತಂಗಡಿ : ಉಜಿರೆ ಗ್ರಾಮ ಪೆರ್ಲ ತಂಗೈ ಸಮೀಪ ಉಲ್ಯೊಟ್ಟು ನವೀನ್ ಗೌಡ ರವರ ಮನೆಗೆ ನ.8 ರಂದು ಸುರಿದ ಸಿಡಿಲು ಮಳೆಗೆ ಮನೆಯ ವಿದ್ಯುತ್ ವಯರಿಂಗ್ ಹಾನಿ ಮತ್ತು ಮನೆಯ ಗೋಡೆ, ನೆಲ ಬಿರುಕು ಬಿದ್ದಿದೆ, ಹಾಗೂ ಹೊರಗಡೆ ಇದ್ದ ಸಾಕು ನಾಯಿ ಒಂದು ಸತ್ತಿದ್ದು, ಇನ್ನೊಂದು ನಾಯಿ ಗೆ ಗಂಭಿರ ಗಾಯವಾಗಿದೆ‌ ಎಂದು ವರದಿಯಾಗಿದೆ.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya
error: Content is protected !!