27.7 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

ಅಳದಂಗಡಿ: ಸರ್ಕಾರಿ ಶಾಲೆಗಳ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ ಹೋರಾಟದ ಪರಿಣಾಮವಾಗಿ ನ.7 ರಂದು ಶಾಲಾ ವಿದ್ಯಾರ್ಥಿಗಳು ಮನೆಯಿಂದಲೇ ಊಟದ ವ್ಯವಸ್ಥೆ ಮಾಡಿಕೊಂಡಿದ್ದಾರೆ.ಆದರೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಸಮಾಜಸೇವಕ, ಶಾಲಾ ಎಸ್ ಡಿ ಎಂ ಸಿ ಸದಸ್ಯ ಸಂತೋಷ್ ನಿನ್ನಿಕಲ್ಲುರವರು ಸ್ವಯಂ ಪ್ರೇರಿತರಾಗಿ ತನ್ನ ಸಂಸ್ಥೆಯ ಸಿಬ್ಬಂದಿಗಳ ತಂಡವನ್ನು ಕಟ್ಟಿಕೊಂಡು ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲೇ ಅಡುಗೆ ತಯಾರಿಸಿ ಊಟದ ವ್ಯವಸ್ಥೆ ಕಲ್ಪಿಸಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ.

ಸರ್ಕಾರಿ ಶಾಲೆಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಇವರು ಅನೇಕ ಸರ್ಕಾರಿ ಶಾಲೆಗಳಿಗೆ ನಿರಂತರವಾಗಿ ನೆರವು ನೀಡುತ್ತಿದ್ದಾರೆ.

Related posts

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya
error: Content is protected !!