September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

ಅಳದಂಗಡಿ: ಸರ್ಕಾರಿ ಶಾಲೆಗಳ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ ಹೋರಾಟದ ಪರಿಣಾಮವಾಗಿ ನ.7 ರಂದು ಶಾಲಾ ವಿದ್ಯಾರ್ಥಿಗಳು ಮನೆಯಿಂದಲೇ ಊಟದ ವ್ಯವಸ್ಥೆ ಮಾಡಿಕೊಂಡಿದ್ದಾರೆ.ಆದರೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಸಮಾಜಸೇವಕ, ಶಾಲಾ ಎಸ್ ಡಿ ಎಂ ಸಿ ಸದಸ್ಯ ಸಂತೋಷ್ ನಿನ್ನಿಕಲ್ಲುರವರು ಸ್ವಯಂ ಪ್ರೇರಿತರಾಗಿ ತನ್ನ ಸಂಸ್ಥೆಯ ಸಿಬ್ಬಂದಿಗಳ ತಂಡವನ್ನು ಕಟ್ಟಿಕೊಂಡು ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲೇ ಅಡುಗೆ ತಯಾರಿಸಿ ಊಟದ ವ್ಯವಸ್ಥೆ ಕಲ್ಪಿಸಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ.

ಸರ್ಕಾರಿ ಶಾಲೆಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಇವರು ಅನೇಕ ಸರ್ಕಾರಿ ಶಾಲೆಗಳಿಗೆ ನಿರಂತರವಾಗಿ ನೆರವು ನೀಡುತ್ತಿದ್ದಾರೆ.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya
error: Content is protected !!