30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜು ಹತ್ತಿರ ನಿಸರ್ಗ ಕಂಫರ್ಟ್ಸ್ ಹಾಗೂ ಗುರುವಾಯನಕೆರೆ ಅಭಯ ಆಸ್ಪತ್ರೆ ಹತ್ತಿರ ಎಸ್.ಎಸ್ ಕಂಫರ್ಟ್ಸ್ ಹಾಗೂ ತಾಲೂಕಿನ ಅತೀ ದೊಡ್ಡ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್‍ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಫರ್ನಿಚರ್‍ಸ್ ಮೇಲೆ ವಿಶೇಷ ಆಫರ್ ಹಾಗೂ ಅತ್ಯಾಕರ್ಷಕ ಕೊಡುಗೆಗಳು ಸಿಗಲಿದೆ.

32 ಸ್ಮಾರ್ಟ್ ಎಲ್ಇಡಿ ಜೊತೆಗೆ ಹೋಮ್ ಥಿಯೇಟರ್ ಫ್ರಿ ರೂ.9990 , ಗ್ರೈಂಡರ್ ರೂ.3700, 3 ಬರ್ನರ್ ಹಬ್ ಜೊತೆ ಫ್ರಿ ಚಿಮಿಣಿ, ರೆಫ್ರಿಜರೇಟರ್ ರೂ.9990, ಏರ್ ಫ್ರೈಯರ್ ರೂ 3890, ವಾಷಿಂಗ್ ಮಿಷನ್ ರೂ.9500, ವಾಟರ್ ‍ಫುರಿಫೈಯರ್ ರೂ.7990, ಏರ್ ಕೂಲರ್ ರೂ.5500 ಹಾಗೂ ಪರ್ಸನಲ್ ಕೇರ್ ಪ್ರೊಡಕ್ಟ್ ಶೇ.10, ಫ್ಯಾನ್ ಶೇ.30 ಆಫರ್ ನಲ್ಲಿ ಅತೀ ಕಡಿಮೆ ಬೆಲೆಗೆ ಸಿಗಲಿದೆ.

ಆಕರ್ಷಕ ಉಡುಗೊರೆ, ವಿನಿಮಯ ಕೊಡುಗೆ, ಹೆಚ್ಚುವರಿ ವಾರೆಂಟಿ, ಜಗತ್ಪಸಿದ್ದ ಬ್ರಾಂಡ್ ಗಳ ವಿಶಾಲ ಶ್ರೇಣಿ, ಹಾಗೂ 0 % ಸಾಲಸೌಲಭ್ಯ ಸಿಗಲಿದೆ.

ಗ್ರಾಹಕರ ಅನುಕೂಲಕ್ಕಾಗಿ ದೀಪಾವಳಿ ಹಬ್ಬದ ಪ್ರಯುಕ್ತ ನ.12 ಭಾನುವಾರ ಮಳಿಗೆಗಳು ತೆರೆದಿರುತ್ತದೆ.

Related posts

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya
error: Content is protected !!