25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

ಬೆಳ್ತಂಗಡಿ : ಉಜಿರೆ ಗ್ರಾಮ ಪೆರ್ಲ ತಂಗೈ ಸಮೀಪ ಉಲ್ಯೊಟ್ಟು ನವೀನ್ ಗೌಡ ರವರ ಮನೆಗೆ ನ.8 ರಂದು ಸುರಿದ ಸಿಡಿಲು ಮಳೆಗೆ ಮನೆಯ ವಿದ್ಯುತ್ ವಯರಿಂಗ್ ಹಾನಿ ಮತ್ತು ಮನೆಯ ಗೋಡೆ, ನೆಲ ಬಿರುಕು ಬಿದ್ದಿದೆ, ಹಾಗೂ ಹೊರಗಡೆ ಇದ್ದ ಸಾಕು ನಾಯಿ ಒಂದು ಸತ್ತಿದ್ದು, ಇನ್ನೊಂದು ನಾಯಿ ಗೆ ಗಂಭಿರ ಗಾಯವಾಗಿದೆ‌ ಎಂದು ವರದಿಯಾಗಿದೆ.

Related posts

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya
error: Content is protected !!