25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

ಬೆಳ್ತಂಗಡಿ : ಉಜಿರೆ ಗ್ರಾಮ ಪೆರ್ಲ ತಂಗೈ ಸಮೀಪ ಉಲ್ಯೊಟ್ಟು ನವೀನ್ ಗೌಡ ರವರ ಮನೆಗೆ ನ.8 ರಂದು ಸುರಿದ ಸಿಡಿಲು ಮಳೆಗೆ ಮನೆಯ ವಿದ್ಯುತ್ ವಯರಿಂಗ್ ಹಾನಿ ಮತ್ತು ಮನೆಯ ಗೋಡೆ, ನೆಲ ಬಿರುಕು ಬಿದ್ದಿದೆ, ಹಾಗೂ ಹೊರಗಡೆ ಇದ್ದ ಸಾಕು ನಾಯಿ ಒಂದು ಸತ್ತಿದ್ದು, ಇನ್ನೊಂದು ನಾಯಿ ಗೆ ಗಂಭಿರ ಗಾಯವಾಗಿದೆ‌ ಎಂದು ವರದಿಯಾಗಿದೆ.

Related posts

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya
error: Content is protected !!