September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

ಬೆಳ್ತಂಗಡಿ : ಉಜಿರೆ ಗ್ರಾಮ ಪೆರ್ಲ ತಂಗೈ ಸಮೀಪ ಉಲ್ಯೊಟ್ಟು ನವೀನ್ ಗೌಡ ರವರ ಮನೆಗೆ ನ.8 ರಂದು ಸುರಿದ ಸಿಡಿಲು ಮಳೆಗೆ ಮನೆಯ ವಿದ್ಯುತ್ ವಯರಿಂಗ್ ಹಾನಿ ಮತ್ತು ಮನೆಯ ಗೋಡೆ, ನೆಲ ಬಿರುಕು ಬಿದ್ದಿದೆ, ಹಾಗೂ ಹೊರಗಡೆ ಇದ್ದ ಸಾಕು ನಾಯಿ ಒಂದು ಸತ್ತಿದ್ದು, ಇನ್ನೊಂದು ನಾಯಿ ಗೆ ಗಂಭಿರ ಗಾಯವಾಗಿದೆ‌ ಎಂದು ವರದಿಯಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya
error: Content is protected !!