July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

ಬೆಳ್ತಂಗಡಿ : ಉಜಿರೆ ಗ್ರಾಮ ಪೆರ್ಲ ತಂಗೈ ಸಮೀಪ ಉಲ್ಯೊಟ್ಟು ನವೀನ್ ಗೌಡ ರವರ ಮನೆಗೆ ನ.8 ರಂದು ಸುರಿದ ಸಿಡಿಲು ಮಳೆಗೆ ಮನೆಯ ವಿದ್ಯುತ್ ವಯರಿಂಗ್ ಹಾನಿ ಮತ್ತು ಮನೆಯ ಗೋಡೆ, ನೆಲ ಬಿರುಕು ಬಿದ್ದಿದೆ, ಹಾಗೂ ಹೊರಗಡೆ ಇದ್ದ ಸಾಕು ನಾಯಿ ಒಂದು ಸತ್ತಿದ್ದು, ಇನ್ನೊಂದು ನಾಯಿ ಗೆ ಗಂಭಿರ ಗಾಯವಾಗಿದೆ‌ ಎಂದು ವರದಿಯಾಗಿದೆ.

Related posts

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya
error: Content is protected !!