22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

ಕೊಕ್ಕಡ: ನಿನ್ನೆ ಸುರಿದ ಭಾರಿ ಸಿಡಿಲು ಮಳೆಗೆ ಕೊಕ್ಕಡ ಗ್ರಾಮದ ತಿಪ್ಪಮಾಜಲ್ ಮೇರಿ ವರ್ಗಿಸ್ ಇವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿಯಾಗಿದ ಘಟನೆ ನಡೆದಿದೆ.

ಮೇರಿ ವರ್ಗಿಸ್ ರವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!