22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಇಬ್ಬರು ಯುವತಿಯವರು ವಿಷ ಸೇವಿಸಿ ಸಾವನ್ನಪ್ಪಿದ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತವಹಕ್ಕುಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಬೆಳ್ತಂಗಡಿ ವೃತ್ತನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.ಪ್ರಟ್ರಮೆ ಗ್ರಾಮದ ನಿವಾಸಿಗಳಾದ ರಕ್ಷಿತಾ ಎಂಬ ದಲಿತ ಯುವತಿ ಹಾಗೂ ಲಾವಣ್ಯ ಎಂಬ ಯುವತಿ ಕಳೆದ ಎಪ್ರಿಲ್ ತಿಂಗಳಿನಲ್ಲಿ ಮೃತಪಟ್ಟಿದ್ದರು. ಹೊಟ್ಟೆ ನೋವು ಎಂದು ಆಸ್ಪತ್ರೆ ಸೇರಿದ್ದ ಇಬ್ಬರು ಯುವತಿಯರು ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಇವರು ವಿಷ ಸೇವಿಸಿರುವುದು ದೃಢ ಪಟ್ಟಿತ್ತು. ಘಟನೆ ನಡೆದು ಎಂಟು ತಿಂಗಳು ಕಳೆದರೂ ಯಾವುದೇ ಪ್ರಗತಿಯಾಗದ ಹಿನ್ನೆಲೆಯಲ್ಲಿ ಈಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಕಾಗಿದೆಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಬಿ.ಎಂ ಭಟ್ , ದಲಿತ ಮುಖಂಡರಾದ ಈಶ್ವರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya
error: Content is protected !!