28.3 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

ಪಟ್ರಮೆ ಗ್ರಾ.ಪಂ. ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಿತೇಶ್ ಎನ್ ಪುತ್ರನ್ ರವರು ಹೆಬ್ರಿ ತಾಲೂಕಿನ ಮಡಮಕ್ಕಿ ಗ್ರಾಮ ಪಂಚಾಯತ್ ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡ ಇವರನ್ನು ಪಟ್ರಮೆ ಪಂಚಾಯತ್ ವತಿಯಿಂದ ಹಾಗೂ ಸಂಜೀವಿನಿ ಒಕ್ಕೂಟದಿಂದ ಬಿಳ್ಕೋಡುಗೆ ಕಾರ್ಯಕ್ರಮವು ನ.9 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮನೋಜ್ ಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಯತೀಶ್, ರಾಜೇಶ್ ರೈ, ಗಿರಿಜಾ, ವೀಣಾ, ಕಾರ್ಯದರ್ಶಿ ಅಮ್ಮಿ ಪೂಜಾರಿ, ಸಂಜೀವಿನಿ ತಂಡದ ವಿನಂತಿನಿ, ನಳಿನಿ, ವನಿತಾ , ಸಿಬ್ಬಂದಿವರ್ಗ ಲೋಕೇಶ್, ಪ್ರಸನ್ನಾ, ವಿದ್ಯಾ, ಕುಶಾಲಪ್ಪ ಉಪಸ್ಥಿತರಿದ್ದರು.

ಲೋಕೇಶ್ ಸ್ವಾಗತಿಸಿ, ಧನ್ಯವಾದವಿತ್ತರು. ಕಾರ್ಯದರ್ಶಿ ಅಮ್ಮಿ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya
error: Content is protected !!