25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

ಪಟ್ರಮೆ ಗ್ರಾ.ಪಂ. ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಿತೇಶ್ ಎನ್ ಪುತ್ರನ್ ರವರು ಹೆಬ್ರಿ ತಾಲೂಕಿನ ಮಡಮಕ್ಕಿ ಗ್ರಾಮ ಪಂಚಾಯತ್ ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡ ಇವರನ್ನು ಪಟ್ರಮೆ ಪಂಚಾಯತ್ ವತಿಯಿಂದ ಹಾಗೂ ಸಂಜೀವಿನಿ ಒಕ್ಕೂಟದಿಂದ ಬಿಳ್ಕೋಡುಗೆ ಕಾರ್ಯಕ್ರಮವು ನ.9 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮನೋಜ್ ಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಯತೀಶ್, ರಾಜೇಶ್ ರೈ, ಗಿರಿಜಾ, ವೀಣಾ, ಕಾರ್ಯದರ್ಶಿ ಅಮ್ಮಿ ಪೂಜಾರಿ, ಸಂಜೀವಿನಿ ತಂಡದ ವಿನಂತಿನಿ, ನಳಿನಿ, ವನಿತಾ , ಸಿಬ್ಬಂದಿವರ್ಗ ಲೋಕೇಶ್, ಪ್ರಸನ್ನಾ, ವಿದ್ಯಾ, ಕುಶಾಲಪ್ಪ ಉಪಸ್ಥಿತರಿದ್ದರು.

ಲೋಕೇಶ್ ಸ್ವಾಗತಿಸಿ, ಧನ್ಯವಾದವಿತ್ತರು. ಕಾರ್ಯದರ್ಶಿ ಅಮ್ಮಿ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!