22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

ಪಟ್ರಮೆ ಗ್ರಾ.ಪಂ. ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಿತೇಶ್ ಎನ್ ಪುತ್ರನ್ ರವರು ಹೆಬ್ರಿ ತಾಲೂಕಿನ ಮಡಮಕ್ಕಿ ಗ್ರಾಮ ಪಂಚಾಯತ್ ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡ ಇವರನ್ನು ಪಟ್ರಮೆ ಪಂಚಾಯತ್ ವತಿಯಿಂದ ಹಾಗೂ ಸಂಜೀವಿನಿ ಒಕ್ಕೂಟದಿಂದ ಬಿಳ್ಕೋಡುಗೆ ಕಾರ್ಯಕ್ರಮವು ನ.9 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮನೋಜ್ ಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಯತೀಶ್, ರಾಜೇಶ್ ರೈ, ಗಿರಿಜಾ, ವೀಣಾ, ಕಾರ್ಯದರ್ಶಿ ಅಮ್ಮಿ ಪೂಜಾರಿ, ಸಂಜೀವಿನಿ ತಂಡದ ವಿನಂತಿನಿ, ನಳಿನಿ, ವನಿತಾ , ಸಿಬ್ಬಂದಿವರ್ಗ ಲೋಕೇಶ್, ಪ್ರಸನ್ನಾ, ವಿದ್ಯಾ, ಕುಶಾಲಪ್ಪ ಉಪಸ್ಥಿತರಿದ್ದರು.

ಲೋಕೇಶ್ ಸ್ವಾಗತಿಸಿ, ಧನ್ಯವಾದವಿತ್ತರು. ಕಾರ್ಯದರ್ಶಿ ಅಮ್ಮಿ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಗೆ ಶೇ.96.15 ಫಲಿತಾಂಶ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya
error: Content is protected !!