July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

ಬೆಳ್ತಂಗಡಿ: ಇಲ್ಲಿಯ ಲಾಯಿಲ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿಯನ್ವಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬಜಕ್ರೆಸಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯರಿಗೆ ಕೆಟ್ಟ ವಾಸನೆ ಬಂದಿದ್ದು, ಪರಿಶೀಲಿಸಿದಾಗ ಸೇತುವೆ ಕೆಳಗೆ ದನದ ಕಿವಿ ಸಹಿತ ಚರ್ಮ ಪತ್ತೆಯಾಗಿದೆ.

ಈಗಾಗಲೇ ಪೊಲೀಸ್ ಹಾಗೂ ಪಂಚಾಯತ್‌ಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳು ದನದ ಮಾಂಸ ಮಾಡಿ ಉಳಿದ ಚರ್ಮ ಸೇರಿದಂತೆ ತ್ಯಾಜ್ಯವನ್ನು ಸೇತುವೆ ಮೇಲಿನಿಂದ ನದಿಗೆ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.

Related posts

ಬಂದಾರು : ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya
error: Content is protected !!