23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

ಅಳದಂಗಡಿ: ಸರ್ಕಾರಿ ಶಾಲೆಗಳ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ ಹೋರಾಟದ ಪರಿಣಾಮವಾಗಿ ನ.7 ರಂದು ಶಾಲಾ ವಿದ್ಯಾರ್ಥಿಗಳು ಮನೆಯಿಂದಲೇ ಊಟದ ವ್ಯವಸ್ಥೆ ಮಾಡಿಕೊಂಡಿದ್ದಾರೆ.ಆದರೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಸಮಾಜಸೇವಕ, ಶಾಲಾ ಎಸ್ ಡಿ ಎಂ ಸಿ ಸದಸ್ಯ ಸಂತೋಷ್ ನಿನ್ನಿಕಲ್ಲುರವರು ಸ್ವಯಂ ಪ್ರೇರಿತರಾಗಿ ತನ್ನ ಸಂಸ್ಥೆಯ ಸಿಬ್ಬಂದಿಗಳ ತಂಡವನ್ನು ಕಟ್ಟಿಕೊಂಡು ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲೇ ಅಡುಗೆ ತಯಾರಿಸಿ ಊಟದ ವ್ಯವಸ್ಥೆ ಕಲ್ಪಿಸಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ.

ಸರ್ಕಾರಿ ಶಾಲೆಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಇವರು ಅನೇಕ ಸರ್ಕಾರಿ ಶಾಲೆಗಳಿಗೆ ನಿರಂತರವಾಗಿ ನೆರವು ನೀಡುತ್ತಿದ್ದಾರೆ.

Related posts

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya
error: Content is protected !!