July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

ಅಳದಂಗಡಿ: ಸರ್ಕಾರಿ ಶಾಲೆಗಳ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ ಹೋರಾಟದ ಪರಿಣಾಮವಾಗಿ ನ.7 ರಂದು ಶಾಲಾ ವಿದ್ಯಾರ್ಥಿಗಳು ಮನೆಯಿಂದಲೇ ಊಟದ ವ್ಯವಸ್ಥೆ ಮಾಡಿಕೊಂಡಿದ್ದಾರೆ.ಆದರೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಸಮಾಜಸೇವಕ, ಶಾಲಾ ಎಸ್ ಡಿ ಎಂ ಸಿ ಸದಸ್ಯ ಸಂತೋಷ್ ನಿನ್ನಿಕಲ್ಲುರವರು ಸ್ವಯಂ ಪ್ರೇರಿತರಾಗಿ ತನ್ನ ಸಂಸ್ಥೆಯ ಸಿಬ್ಬಂದಿಗಳ ತಂಡವನ್ನು ಕಟ್ಟಿಕೊಂಡು ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲೇ ಅಡುಗೆ ತಯಾರಿಸಿ ಊಟದ ವ್ಯವಸ್ಥೆ ಕಲ್ಪಿಸಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ.

ಸರ್ಕಾರಿ ಶಾಲೆಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಇವರು ಅನೇಕ ಸರ್ಕಾರಿ ಶಾಲೆಗಳಿಗೆ ನಿರಂತರವಾಗಿ ನೆರವು ನೀಡುತ್ತಿದ್ದಾರೆ.

Related posts

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!