37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜು ಹತ್ತಿರ ನಿಸರ್ಗ ಕಂಫರ್ಟ್ಸ್ ಹಾಗೂ ಗುರುವಾಯನಕೆರೆ ಅಭಯ ಆಸ್ಪತ್ರೆ ಹತ್ತಿರ ಎಸ್.ಎಸ್ ಕಂಫರ್ಟ್ಸ್ ಹಾಗೂ ತಾಲೂಕಿನ ಅತೀ ದೊಡ್ಡ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್‍ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಫರ್ನಿಚರ್‍ಸ್ ಮೇಲೆ ವಿಶೇಷ ಆಫರ್ ಹಾಗೂ ಅತ್ಯಾಕರ್ಷಕ ಕೊಡುಗೆಗಳು ಸಿಗಲಿದೆ.

32 ಸ್ಮಾರ್ಟ್ ಎಲ್ಇಡಿ ಜೊತೆಗೆ ಹೋಮ್ ಥಿಯೇಟರ್ ಫ್ರಿ ರೂ.9990 , ಗ್ರೈಂಡರ್ ರೂ.3700, 3 ಬರ್ನರ್ ಹಬ್ ಜೊತೆ ಫ್ರಿ ಚಿಮಿಣಿ, ರೆಫ್ರಿಜರೇಟರ್ ರೂ.9990, ಏರ್ ಫ್ರೈಯರ್ ರೂ 3890, ವಾಷಿಂಗ್ ಮಿಷನ್ ರೂ.9500, ವಾಟರ್ ‍ಫುರಿಫೈಯರ್ ರೂ.7990, ಏರ್ ಕೂಲರ್ ರೂ.5500 ಹಾಗೂ ಪರ್ಸನಲ್ ಕೇರ್ ಪ್ರೊಡಕ್ಟ್ ಶೇ.10, ಫ್ಯಾನ್ ಶೇ.30 ಆಫರ್ ನಲ್ಲಿ ಅತೀ ಕಡಿಮೆ ಬೆಲೆಗೆ ಸಿಗಲಿದೆ.

ಆಕರ್ಷಕ ಉಡುಗೊರೆ, ವಿನಿಮಯ ಕೊಡುಗೆ, ಹೆಚ್ಚುವರಿ ವಾರೆಂಟಿ, ಜಗತ್ಪಸಿದ್ದ ಬ್ರಾಂಡ್ ಗಳ ವಿಶಾಲ ಶ್ರೇಣಿ, ಹಾಗೂ 0 % ಸಾಲಸೌಲಭ್ಯ ಸಿಗಲಿದೆ.

ಗ್ರಾಹಕರ ಅನುಕೂಲಕ್ಕಾಗಿ ದೀಪಾವಳಿ ಹಬ್ಬದ ಪ್ರಯುಕ್ತ ನ.12 ಭಾನುವಾರ ಮಳಿಗೆಗಳು ತೆರೆದಿರುತ್ತದೆ.

Related posts

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya
error: Content is protected !!