April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ. 4999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ.

ಪಲ್ಸರ್ ಎನ್ ಎಸ್ 200 ಮುಂಗಡ ಪಾವತಿ ರೂ. 15999, ಪಲ್ಸರ್ 220f ಮುಂಗಡ ಪಾವತಿ ರೂ. 17999, Platina 110 ಗೆ ಮುಂಗಡ ಪಾವತಿ ರೂ.1999, ಮುಂಗಡ ಪಾವತಿ ರೂ.999 ಸಿಗಲಿದೆ.

1 ವರ್ಷ ಉಚಿತ ಹಾಗೂ ಎಕ್ಸ್ ಪ್ರೆಸ್ ಸರ್ವಿಸ್ , ರೂ.4000 ರವರಗೆ ಬಡ್ಡಿಯಲ್ಲಿ ಉಳಿತಾಯ, ರೂ.2999 ಕಡಿಮೆ ಮುಂಗಡ ಪಾವತಿ ಪ್ರಾರಂಭ, ಉಚಿತ ಹೆಲ್ಮೆಟ್ , ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya
error: Content is protected !!