22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ. 4999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ.

ಪಲ್ಸರ್ ಎನ್ ಎಸ್ 200 ಮುಂಗಡ ಪಾವತಿ ರೂ. 15999, ಪಲ್ಸರ್ 220f ಮುಂಗಡ ಪಾವತಿ ರೂ. 17999, Platina 110 ಗೆ ಮುಂಗಡ ಪಾವತಿ ರೂ.1999, ಮುಂಗಡ ಪಾವತಿ ರೂ.999 ಸಿಗಲಿದೆ.

1 ವರ್ಷ ಉಚಿತ ಹಾಗೂ ಎಕ್ಸ್ ಪ್ರೆಸ್ ಸರ್ವಿಸ್ , ರೂ.4000 ರವರಗೆ ಬಡ್ಡಿಯಲ್ಲಿ ಉಳಿತಾಯ, ರೂ.2999 ಕಡಿಮೆ ಮುಂಗಡ ಪಾವತಿ ಪ್ರಾರಂಭ, ಉಚಿತ ಹೆಲ್ಮೆಟ್ , ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Related posts

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!