September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

ವೇಣೂರು: ಕಳೆದ ಹಲವಾರು ವರ್ಷಗಳಿಂದ ವೇಣೂರು ಮಹಾವೀರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾಂಬ ಇಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಸೇವೆ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ವಿಶೇಷ ದರ ಕಡಿತ ಮಾರಾಟ,ಪ್ರಸಿದ್ದ ಬ್ರಾಂಡ್ ಗಳು, ಎಕ್ಸೆಚೇಂಜ್ ಆಫರ್,ಗೃಹೋಪಯೋಗಿ ವಸ್ತುಗಳ ಮೇಲೆ 0% ಬಡ್ಡಿರಹಿತ ಸಾಲ ಸೌಲಭ್ಯ ಲಭ್ಯವಿದೆ ಎಂದು ತಿಳಿಸಿದ್ದಾರೆ.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಅಗ್ನಿವೀರ್ ಗೆ ಆಯ್ಕೆಯಾದ ಹತ್ಯಡ್ಕದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya
error: Content is protected !!