38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

ಗುರುವಾಯನಕೆರೆ: ಕಳೆದ 14 ವರ್ಷಗಳಿಂದ ಗುರುವಾಯನಕೆರೆ ಹಾಗೂ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮತ್ತು ಹೆಸರಾಂತ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ, ಹೆಚ್ಚು ಬೆಲೆಯ ಖರೀದಿಗೆ ಉಚಿತ ಹಾಗೂ ಖಚಿತ ಉಡುಗೊರೆ ಲಭ್ಯವಿದೆ.32 ಇಂಚ್ ಎಲ್.ಇ‌.ಡಿ ರೂ 6900+ ಗಿಪ್ಟ್,ಸಿಂಗಲ್ ಡೋರ್ ಪ್ರಿಡ್ಜ್ ರೂ 12900+ ಗಿಪ್ಟ್ liber ಪ್ರಿಡ್ಜ್ ಮೂರು ವರ್ಷ ವ್ಯಾರಂಟಿ ಮತ್ತು ತಿಂಗಳ ಇಎಂಐ 1500 ಮಾತ್ರ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಬಜಾಜ್ 0% ಬಡ್ಡಿ ರಹಿತ ಸುಲಭ ಕಂತುಗಳಲ್ಲಿ ಕನಿಷ್ಠ ದಾಖಲೆಗಳೊಂದಿಗೆ ಸಾಲ ಸೌಲಭ್ಯ ಪಡೆಯುವ ಅವಕಾಶ ಸಂಸ್ಥೆಯಲ್ಲಿದೆ .ಫರ್ನಿಚರ್ಸ್ ಮೇಲೆ 10 ರಿಂದ 40% ಡಿಸ್ಕೌಂಟ್ ಸೇಲ್ ಹಾಗೂ ಫರ್ನಿಚರ್ಸ್ ಗಳ ಎಲ್ಲಾ ಮೋಡೆಲ್ ಗಳ ವೀಕ್ಷಣೆ ಹಾಗೂ ಅತೀ ಕಡಿಮೆ ದರದಲ್ಲಿ ಮಾರಾಟ ಸೇವೆ ಲಭ್ಯವಿದೆಯೆಂದು ಲೋಕೇಶ್ ಅವರು ತಿಳಿಸಿದ್ದಾರೆ.

ಇನ್ವರ್ಟರ್,ಬ್ಯಾಟರಿ ಅತ್ಯಂತ ಕಡಿಮೆ ದರದಲ್ಲಿ ಮಾರಾಟ,ಗ್ಯಾಸ್ ತವಾ,ಇಂಡಕ್ಷನ್ ತವಾ,ಮಿಕ್ಸಿ ಗ್ರೈಂಡರ್,ಕುಕ್ಕರ್ ಎಕ್ಸೆಚೆಂಜ್ ದರದಲ್ಲಿ ಮಾರಾಟ ಲಭ್ಯವಿದೆ ಎಂದವರು ತಿಳಿಸಿದರು.

Related posts

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಪ್ರಾರಂಭೋತ್ಸವ

Suddi Udaya
error: Content is protected !!