22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

ಗುರುವಾಯನಕೆರೆ: ಕಳೆದ 14 ವರ್ಷಗಳಿಂದ ಗುರುವಾಯನಕೆರೆ ಹಾಗೂ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮತ್ತು ಹೆಸರಾಂತ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ, ಹೆಚ್ಚು ಬೆಲೆಯ ಖರೀದಿಗೆ ಉಚಿತ ಹಾಗೂ ಖಚಿತ ಉಡುಗೊರೆ ಲಭ್ಯವಿದೆ.32 ಇಂಚ್ ಎಲ್.ಇ‌.ಡಿ ರೂ 6900+ ಗಿಪ್ಟ್,ಸಿಂಗಲ್ ಡೋರ್ ಪ್ರಿಡ್ಜ್ ರೂ 12900+ ಗಿಪ್ಟ್ liber ಪ್ರಿಡ್ಜ್ ಮೂರು ವರ್ಷ ವ್ಯಾರಂಟಿ ಮತ್ತು ತಿಂಗಳ ಇಎಂಐ 1500 ಮಾತ್ರ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಬಜಾಜ್ 0% ಬಡ್ಡಿ ರಹಿತ ಸುಲಭ ಕಂತುಗಳಲ್ಲಿ ಕನಿಷ್ಠ ದಾಖಲೆಗಳೊಂದಿಗೆ ಸಾಲ ಸೌಲಭ್ಯ ಪಡೆಯುವ ಅವಕಾಶ ಸಂಸ್ಥೆಯಲ್ಲಿದೆ .ಫರ್ನಿಚರ್ಸ್ ಮೇಲೆ 10 ರಿಂದ 40% ಡಿಸ್ಕೌಂಟ್ ಸೇಲ್ ಹಾಗೂ ಫರ್ನಿಚರ್ಸ್ ಗಳ ಎಲ್ಲಾ ಮೋಡೆಲ್ ಗಳ ವೀಕ್ಷಣೆ ಹಾಗೂ ಅತೀ ಕಡಿಮೆ ದರದಲ್ಲಿ ಮಾರಾಟ ಸೇವೆ ಲಭ್ಯವಿದೆಯೆಂದು ಲೋಕೇಶ್ ಅವರು ತಿಳಿಸಿದ್ದಾರೆ.

ಇನ್ವರ್ಟರ್,ಬ್ಯಾಟರಿ ಅತ್ಯಂತ ಕಡಿಮೆ ದರದಲ್ಲಿ ಮಾರಾಟ,ಗ್ಯಾಸ್ ತವಾ,ಇಂಡಕ್ಷನ್ ತವಾ,ಮಿಕ್ಸಿ ಗ್ರೈಂಡರ್,ಕುಕ್ಕರ್ ಎಕ್ಸೆಚೆಂಜ್ ದರದಲ್ಲಿ ಮಾರಾಟ ಲಭ್ಯವಿದೆ ಎಂದವರು ತಿಳಿಸಿದರು.

Related posts

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ

Suddi Udaya
error: Content is protected !!