23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

ಬೆಳ್ತಂಗಡಿ : ಉಜಿರೆ ಗ್ರಾಮ ಪೆರ್ಲ ತಂಗೈ ಸಮೀಪ ಉಲ್ಯೊಟ್ಟು ನವೀನ್ ಗೌಡ ರವರ ಮನೆಗೆ ನ.8 ರಂದು ಸುರಿದ ಸಿಡಿಲು ಮಳೆಗೆ ಮನೆಯ ವಿದ್ಯುತ್ ವಯರಿಂಗ್ ಹಾನಿ ಮತ್ತು ಮನೆಯ ಗೋಡೆ, ನೆಲ ಬಿರುಕು ಬಿದ್ದಿದೆ, ಹಾಗೂ ಹೊರಗಡೆ ಇದ್ದ ಸಾಕು ನಾಯಿ ಒಂದು ಸತ್ತಿದ್ದು, ಇನ್ನೊಂದು ನಾಯಿ ಗೆ ಗಂಭಿರ ಗಾಯವಾಗಿದೆ‌ ಎಂದು ವರದಿಯಾಗಿದೆ.

Related posts

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya
error: Content is protected !!