25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

ಪಟ್ರಮೆ ಗ್ರಾ.ಪಂ. ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಿತೇಶ್ ಎನ್ ಪುತ್ರನ್ ರವರು ಹೆಬ್ರಿ ತಾಲೂಕಿನ ಮಡಮಕ್ಕಿ ಗ್ರಾಮ ಪಂಚಾಯತ್ ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡ ಇವರನ್ನು ಪಟ್ರಮೆ ಪಂಚಾಯತ್ ವತಿಯಿಂದ ಹಾಗೂ ಸಂಜೀವಿನಿ ಒಕ್ಕೂಟದಿಂದ ಬಿಳ್ಕೋಡುಗೆ ಕಾರ್ಯಕ್ರಮವು ನ.9 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮನೋಜ್ ಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಯತೀಶ್, ರಾಜೇಶ್ ರೈ, ಗಿರಿಜಾ, ವೀಣಾ, ಕಾರ್ಯದರ್ಶಿ ಅಮ್ಮಿ ಪೂಜಾರಿ, ಸಂಜೀವಿನಿ ತಂಡದ ವಿನಂತಿನಿ, ನಳಿನಿ, ವನಿತಾ , ಸಿಬ್ಬಂದಿವರ್ಗ ಲೋಕೇಶ್, ಪ್ರಸನ್ನಾ, ವಿದ್ಯಾ, ಕುಶಾಲಪ್ಪ ಉಪಸ್ಥಿತರಿದ್ದರು.

ಲೋಕೇಶ್ ಸ್ವಾಗತಿಸಿ, ಧನ್ಯವಾದವಿತ್ತರು. ಕಾರ್ಯದರ್ಶಿ ಅಮ್ಮಿ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya
error: Content is protected !!