July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಇಬ್ಬರು ಯುವತಿಯವರು ವಿಷ ಸೇವಿಸಿ ಸಾವನ್ನಪ್ಪಿದ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತವಹಕ್ಕುಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಬೆಳ್ತಂಗಡಿ ವೃತ್ತನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.ಪ್ರಟ್ರಮೆ ಗ್ರಾಮದ ನಿವಾಸಿಗಳಾದ ರಕ್ಷಿತಾ ಎಂಬ ದಲಿತ ಯುವತಿ ಹಾಗೂ ಲಾವಣ್ಯ ಎಂಬ ಯುವತಿ ಕಳೆದ ಎಪ್ರಿಲ್ ತಿಂಗಳಿನಲ್ಲಿ ಮೃತಪಟ್ಟಿದ್ದರು. ಹೊಟ್ಟೆ ನೋವು ಎಂದು ಆಸ್ಪತ್ರೆ ಸೇರಿದ್ದ ಇಬ್ಬರು ಯುವತಿಯರು ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಇವರು ವಿಷ ಸೇವಿಸಿರುವುದು ದೃಢ ಪಟ್ಟಿತ್ತು. ಘಟನೆ ನಡೆದು ಎಂಟು ತಿಂಗಳು ಕಳೆದರೂ ಯಾವುದೇ ಪ್ರಗತಿಯಾಗದ ಹಿನ್ನೆಲೆಯಲ್ಲಿ ಈಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಕಾಗಿದೆಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಬಿ.ಎಂ ಭಟ್ , ದಲಿತ ಮುಖಂಡರಾದ ಈಶ್ವರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya
error: Content is protected !!