September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

ಬೆಳ್ತಂಗಡಿ: ಇಲ್ಲಿಯ ಲಾಯಿಲ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿಯನ್ವಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬಜಕ್ರೆಸಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯರಿಗೆ ಕೆಟ್ಟ ವಾಸನೆ ಬಂದಿದ್ದು, ಪರಿಶೀಲಿಸಿದಾಗ ಸೇತುವೆ ಕೆಳಗೆ ದನದ ಕಿವಿ ಸಹಿತ ಚರ್ಮ ಪತ್ತೆಯಾಗಿದೆ.

ಈಗಾಗಲೇ ಪೊಲೀಸ್ ಹಾಗೂ ಪಂಚಾಯತ್‌ಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳು ದನದ ಮಾಂಸ ಮಾಡಿ ಉಳಿದ ಚರ್ಮ ಸೇರಿದಂತೆ ತ್ಯಾಜ್ಯವನ್ನು ಸೇತುವೆ ಮೇಲಿನಿಂದ ನದಿಗೆ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.

Related posts

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya
error: Content is protected !!