23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

ಬೆಳ್ತಂಗಡಿ: ಇಲ್ಲಿಯ ಲಾಯಿಲ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿಯನ್ವಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬಜಕ್ರೆಸಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯರಿಗೆ ಕೆಟ್ಟ ವಾಸನೆ ಬಂದಿದ್ದು, ಪರಿಶೀಲಿಸಿದಾಗ ಸೇತುವೆ ಕೆಳಗೆ ದನದ ಕಿವಿ ಸಹಿತ ಚರ್ಮ ಪತ್ತೆಯಾಗಿದೆ.

ಈಗಾಗಲೇ ಪೊಲೀಸ್ ಹಾಗೂ ಪಂಚಾಯತ್‌ಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳು ದನದ ಮಾಂಸ ಮಾಡಿ ಉಳಿದ ಚರ್ಮ ಸೇರಿದಂತೆ ತ್ಯಾಜ್ಯವನ್ನು ಸೇತುವೆ ಮೇಲಿನಿಂದ ನದಿಗೆ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.

Related posts

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya
error: Content is protected !!