38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜು ಹತ್ತಿರ ನಿಸರ್ಗ ಕಂಫರ್ಟ್ಸ್ ಹಾಗೂ ಗುರುವಾಯನಕೆರೆ ಅಭಯ ಆಸ್ಪತ್ರೆ ಹತ್ತಿರ ಎಸ್.ಎಸ್ ಕಂಫರ್ಟ್ಸ್ ಹಾಗೂ ತಾಲೂಕಿನ ಅತೀ ದೊಡ್ಡ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್‍ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಫರ್ನಿಚರ್‍ಸ್ ಮೇಲೆ ವಿಶೇಷ ಆಫರ್ ಹಾಗೂ ಅತ್ಯಾಕರ್ಷಕ ಕೊಡುಗೆಗಳು ಸಿಗಲಿದೆ.

32 ಸ್ಮಾರ್ಟ್ ಎಲ್ಇಡಿ ಜೊತೆಗೆ ಹೋಮ್ ಥಿಯೇಟರ್ ಫ್ರಿ ರೂ.9990 , ಗ್ರೈಂಡರ್ ರೂ.3700, 3 ಬರ್ನರ್ ಹಬ್ ಜೊತೆ ಫ್ರಿ ಚಿಮಿಣಿ, ರೆಫ್ರಿಜರೇಟರ್ ರೂ.9990, ಏರ್ ಫ್ರೈಯರ್ ರೂ 3890, ವಾಷಿಂಗ್ ಮಿಷನ್ ರೂ.9500, ವಾಟರ್ ‍ಫುರಿಫೈಯರ್ ರೂ.7990, ಏರ್ ಕೂಲರ್ ರೂ.5500 ಹಾಗೂ ಪರ್ಸನಲ್ ಕೇರ್ ಪ್ರೊಡಕ್ಟ್ ಶೇ.10, ಫ್ಯಾನ್ ಶೇ.30 ಆಫರ್ ನಲ್ಲಿ ಅತೀ ಕಡಿಮೆ ಬೆಲೆಗೆ ಸಿಗಲಿದೆ.

ಆಕರ್ಷಕ ಉಡುಗೊರೆ, ವಿನಿಮಯ ಕೊಡುಗೆ, ಹೆಚ್ಚುವರಿ ವಾರೆಂಟಿ, ಜಗತ್ಪಸಿದ್ದ ಬ್ರಾಂಡ್ ಗಳ ವಿಶಾಲ ಶ್ರೇಣಿ, ಹಾಗೂ 0 % ಸಾಲಸೌಲಭ್ಯ ಸಿಗಲಿದೆ.

ಗ್ರಾಹಕರ ಅನುಕೂಲಕ್ಕಾಗಿ ದೀಪಾವಳಿ ಹಬ್ಬದ ಪ್ರಯುಕ್ತ ನ.12 ಭಾನುವಾರ ಮಳಿಗೆಗಳು ತೆರೆದಿರುತ್ತದೆ.

Related posts

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ನಾರಾವಿ ವಲಯ ಬಂಟರ ಸಂಘದ ಸಭೆ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya
error: Content is protected !!