September 6, 2026
Uncategorized

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜು ಹತ್ತಿರ ನಿಸರ್ಗ ಕಂಫರ್ಟ್ಸ್ ಹಾಗೂ ಗುರುವಾಯನಕೆರೆ ಅಭಯ ಆಸ್ಪತ್ರೆ ಹತ್ತಿರ ಎಸ್.ಎಸ್ ಕಂಫರ್ಟ್ಸ್ ಹಾಗೂ ತಾಲೂಕಿನ ಅತೀ ದೊಡ್ಡ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್‍ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಫರ್ನಿಚರ್‍ಸ್ ಮೇಲೆ ವಿಶೇಷ ಆಫರ್ ಹಾಗೂ ಅತ್ಯಾಕರ್ಷಕ ಕೊಡುಗೆಗಳು ಸಿಗಲಿದೆ.

32 ಸ್ಮಾರ್ಟ್ ಎಲ್ಇಡಿ ಜೊತೆಗೆ ಹೋಮ್ ಥಿಯೇಟರ್ ಫ್ರಿ ರೂ.9990 , ಗ್ರೈಂಡರ್ ರೂ.3700, 3 ಬರ್ನರ್ ಹಬ್ ಜೊತೆ ಫ್ರಿ ಚಿಮಿಣಿ, ರೆಫ್ರಿಜರೇಟರ್ ರೂ.9990, ಏರ್ ಫ್ರೈಯರ್ ರೂ 3890, ವಾಷಿಂಗ್ ಮಿಷನ್ ರೂ.9500, ವಾಟರ್ ‍ಫುರಿಫೈಯರ್ ರೂ.7990, ಏರ್ ಕೂಲರ್ ರೂ.5500 ಹಾಗೂ ಪರ್ಸನಲ್ ಕೇರ್ ಪ್ರೊಡಕ್ಟ್ ಶೇ.10, ಫ್ಯಾನ್ ಶೇ.30 ಆಫರ್ ನಲ್ಲಿ ಅತೀ ಕಡಿಮೆ ಬೆಲೆಗೆ ಸಿಗಲಿದೆ.

ಆಕರ್ಷಕ ಉಡುಗೊರೆ, ವಿನಿಮಯ ಕೊಡುಗೆ, ಹೆಚ್ಚುವರಿ ವಾರೆಂಟಿ, ಜಗತ್ಪಸಿದ್ದ ಬ್ರಾಂಡ್ ಗಳ ವಿಶಾಲ ಶ್ರೇಣಿ, ಹಾಗೂ 0 % ಸಾಲಸೌಲಭ್ಯ ಸಿಗಲಿದೆ.

ಗ್ರಾಹಕರ ಅನುಕೂಲಕ್ಕಾಗಿ ದೀಪಾವಳಿ ಹಬ್ಬದ ಪ್ರಯುಕ್ತ ನ.12 ಭಾನುವಾರ ಮಳಿಗೆಗಳು ತೆರೆದಿರುತ್ತದೆ.

Related posts

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಆಟಿಡೊಂಜಿ ದಿನ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾಪ೯ಣೆ

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya
error: Content is protected !!