24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ.

ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ಗ್ರಾಮದ ಅಂಬ್ರೋಲಿ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ‌ಬೈಕನ್ನು ಚಲಾಯಿಸಿದ ಪರಿಣಾಮ, ರಸ್ತೆ ಬದಿ ನಿಂತುಕೊಂಡಿದ್ದ ಕರಾಯ ಗ್ರಾಮದ ನಿವಾಸಿ ಅಬ್ದುಲ್ ರಝಾಕ್ ( 53ವ)ಎಂಬವರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ರಝಾಕ್ ಅವರಿಗೆ ಗಾಯಗಳಾಗಿದ್ದು ಎರಡು ಹಲ್ಲುಗಳು ತುಂಡಾಗಿರುತ್ತದೆ. ಚಿಕಿತ್ಸೆಗಾಗಿ ಅವರನ್ನು ಪುತ್ತೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 150/2023 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya
error: Content is protected !!