30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಶುಭ ಹಾರೈಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ “ವಿಜಯಪರ್ವದ ಆರಂಭ ಅಭಿನಂದನೆಗಳು ವಿಜಯೇಂದ್ರಣ್ಣ” ಎಂದು ಶಾಸಕ ಪೂಂಜ ಬರೆದುಕೊಂಡಿದ್ದಾರೆ.

Related posts

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya
error: Content is protected !!