April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಶುಭ ಹಾರೈಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ “ವಿಜಯಪರ್ವದ ಆರಂಭ ಅಭಿನಂದನೆಗಳು ವಿಜಯೇಂದ್ರಣ್ಣ” ಎಂದು ಶಾಸಕ ಪೂಂಜ ಬರೆದುಕೊಂಡಿದ್ದಾರೆ.

Related posts

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya
error: Content is protected !!