ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಹಲವೆಡೆ ನ.9 ರಂದು ರಾತ್ರಿ ಮೂರು ಕಾಡಾನೆ ಲಗ್ಗೆಇಟ್ಟು ಕೃಷಿಭೂಮಿಗೆ ದಾಳಿಮಾಡಿ ಅಪಾರ ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ ಮಾಡಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲ, ಗಾಣದ ಕೊಟ್ಟಿಗೆ, ಬೆರ್ಕೆ ಪ್ರದೇಶದಲ್ಲಿ ಕಾಡಾನೆ ಹಿಂಡು ಕೃಷಿಭೂಮಿಗೆ ದಾಳಿ ನಡೆಸಿದ್ದು. ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

Leave a Comment

error: Content is protected !!