24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಹಲವೆಡೆ ನ.9 ರಂದು ರಾತ್ರಿ ಮೂರು ಕಾಡಾನೆ ಲಗ್ಗೆಇಟ್ಟು ಕೃಷಿಭೂಮಿಗೆ ದಾಳಿಮಾಡಿ ಅಪಾರ ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ ಮಾಡಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲ, ಗಾಣದ ಕೊಟ್ಟಿಗೆ, ಬೆರ್ಕೆ ಪ್ರದೇಶದಲ್ಲಿ ಕಾಡಾನೆ ಹಿಂಡು ಕೃಷಿಭೂಮಿಗೆ ದಾಳಿ ನಡೆಸಿದ್ದು. ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

Related posts

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya
error: Content is protected !!