25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಹಲವೆಡೆ ನ.9 ರಂದು ರಾತ್ರಿ ಮೂರು ಕಾಡಾನೆ ಲಗ್ಗೆಇಟ್ಟು ಕೃಷಿಭೂಮಿಗೆ ದಾಳಿಮಾಡಿ ಅಪಾರ ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ ಮಾಡಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲ, ಗಾಣದ ಕೊಟ್ಟಿಗೆ, ಬೆರ್ಕೆ ಪ್ರದೇಶದಲ್ಲಿ ಕಾಡಾನೆ ಹಿಂಡು ಕೃಷಿಭೂಮಿಗೆ ದಾಳಿ ನಡೆಸಿದ್ದು. ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

Related posts

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya
error: Content is protected !!