May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

ಕೊಕ್ಕಡ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೊಕ್ಕಡ ಘಟಕ ಇದರ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಗೊ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಸಪ್ತಾಹಿಕ ಮಿಲನ್ ಪ್ರಮುಖ್ ಪ್ರಶಾಂತ್ ಕೊಕ್ಕಡ ಉಪಸ್ಥಿತರಿದ್ದರು.


ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೊಕ್ಕಡ ಘಟಕದ ನೂತನ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾಗಿ ಕೆ. ಪುರುಷೋತ್ತಮ, ಉಪಾಧ್ಯಕ್ಷರಾಗಿ ರವಿಚಂದ್ರ ಪುಡಿಕೇತ್ತೂರು, ಕಾರ್ಯದರ್ಶಿ ಶಶಿಧರ ಕೊಕ್ಕಡ, ಭಜರಂಗದಳ ಸಂಯೋಜಕರಾಗಿ ಶರತ್ ಕೊಕ್ಕಡ, ಸಹ ಸಂಯೋಜಕ ಸಂದೀಪ್ ಕೊಕ್ಕಡ, ಗೋ ರಕ್ಷಾ ಪ್ರಮುಖ್ ಪ್ರವೀಣ್ ಕೊಕ್ಕಡ, ಸತ್ಸಂಗ ಪ್ರಮುಖ ದೀಕ್ಷಿತ್ ಕೊಕ್ಕಡ, ಸುರಕ್ಷಾ ಪ್ರಮುಖ್ ಚರಣ್ ಬಳಕ್ಕ, ವಿದ್ಯಾರ್ಥಿ ಪ್ರಮುಖ ನಿತಿನ್ ಕೊಕ್ಕಡ, ಪ್ರಚಾರ ಪ್ರಸಾರ ಪ್ರಮುಖ ಧನುಷ್ ಕೊಕ್ಕಡ ಆಯ್ಕೆಯಾದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya
error: Content is protected !!