25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

ಕೊಕ್ಕಡ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೊಕ್ಕಡ ಘಟಕ ಇದರ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಗೊ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಸಪ್ತಾಹಿಕ ಮಿಲನ್ ಪ್ರಮುಖ್ ಪ್ರಶಾಂತ್ ಕೊಕ್ಕಡ ಉಪಸ್ಥಿತರಿದ್ದರು.


ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೊಕ್ಕಡ ಘಟಕದ ನೂತನ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾಗಿ ಕೆ. ಪುರುಷೋತ್ತಮ, ಉಪಾಧ್ಯಕ್ಷರಾಗಿ ರವಿಚಂದ್ರ ಪುಡಿಕೇತ್ತೂರು, ಕಾರ್ಯದರ್ಶಿ ಶಶಿಧರ ಕೊಕ್ಕಡ, ಭಜರಂಗದಳ ಸಂಯೋಜಕರಾಗಿ ಶರತ್ ಕೊಕ್ಕಡ, ಸಹ ಸಂಯೋಜಕ ಸಂದೀಪ್ ಕೊಕ್ಕಡ, ಗೋ ರಕ್ಷಾ ಪ್ರಮುಖ್ ಪ್ರವೀಣ್ ಕೊಕ್ಕಡ, ಸತ್ಸಂಗ ಪ್ರಮುಖ ದೀಕ್ಷಿತ್ ಕೊಕ್ಕಡ, ಸುರಕ್ಷಾ ಪ್ರಮುಖ್ ಚರಣ್ ಬಳಕ್ಕ, ವಿದ್ಯಾರ್ಥಿ ಪ್ರಮುಖ ನಿತಿನ್ ಕೊಕ್ಕಡ, ಪ್ರಚಾರ ಪ್ರಸಾರ ಪ್ರಮುಖ ಧನುಷ್ ಕೊಕ್ಕಡ ಆಯ್ಕೆಯಾದರು.

Related posts

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!