22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

ಕೊಕ್ಕಡ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೊಕ್ಕಡ ಘಟಕ ಇದರ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಗೊ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಸಪ್ತಾಹಿಕ ಮಿಲನ್ ಪ್ರಮುಖ್ ಪ್ರಶಾಂತ್ ಕೊಕ್ಕಡ ಉಪಸ್ಥಿತರಿದ್ದರು.


ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೊಕ್ಕಡ ಘಟಕದ ನೂತನ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾಗಿ ಕೆ. ಪುರುಷೋತ್ತಮ, ಉಪಾಧ್ಯಕ್ಷರಾಗಿ ರವಿಚಂದ್ರ ಪುಡಿಕೇತ್ತೂರು, ಕಾರ್ಯದರ್ಶಿ ಶಶಿಧರ ಕೊಕ್ಕಡ, ಭಜರಂಗದಳ ಸಂಯೋಜಕರಾಗಿ ಶರತ್ ಕೊಕ್ಕಡ, ಸಹ ಸಂಯೋಜಕ ಸಂದೀಪ್ ಕೊಕ್ಕಡ, ಗೋ ರಕ್ಷಾ ಪ್ರಮುಖ್ ಪ್ರವೀಣ್ ಕೊಕ್ಕಡ, ಸತ್ಸಂಗ ಪ್ರಮುಖ ದೀಕ್ಷಿತ್ ಕೊಕ್ಕಡ, ಸುರಕ್ಷಾ ಪ್ರಮುಖ್ ಚರಣ್ ಬಳಕ್ಕ, ವಿದ್ಯಾರ್ಥಿ ಪ್ರಮುಖ ನಿತಿನ್ ಕೊಕ್ಕಡ, ಪ್ರಚಾರ ಪ್ರಸಾರ ಪ್ರಮುಖ ಧನುಷ್ ಕೊಕ್ಕಡ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!